TOP AD

ಗುಜರಾತ್ ಹೊಸ ಕ್ಯಾಬಿನೆಟ್: ಹರ್ಷ್ ಸಾಂಘ್ವಿ ಅತ್ಯಂತ ಕಿರಿಯ ಡಿಸಿಎಂ; ರವೀಂದ್ರ ಜಡೇಜಾ ಪತ್ನಿ ಸೇರಿ 26 ಮಂತ್ರಿಗಳು

Gujarat:

Font size:

Gujarat cabinet reshuffle updates: ಗುಜರಾತ್ ಸಂಪುಟದ ಪುನಾರಚನೆ ನಡೆದಿದ್ದು, ಹಲವು ಹಾಲಿ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಸ್ಥಾನ ಕೊಡಲಾಗಿದೆ. ಸಿಎಂ ಭೂಪೇಂದ್ರ ಪಟೇಲ್ ನೇತೃತ್ವದ ಸಂಪುಟದಲ್ಲಿ 26 ಮಂದಿ ಸಚಿವರಿರಲಿದ್ದಾರೆ. ಇದರಲ್ಲಿ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಕೂಡ ಇದ್ದಾರೆ. ಇಂದೇ ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Gujarat cabinet reshuffle updates: ಗುಜರಾತ್ ಸಂಪುಟದ ಪುನಾರಚನೆ ನಡೆದಿದ್ದು, ಹಲವು ಹಾಲಿ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಸ್ಥಾನ ಕೊಡಲಾಗಿದೆ. ಸಿಎಂ ಭೂಪೇಂದ್ರ ಪಟೇಲ್ ನೇತೃತ್ವದ ಸಂಪುಟದಲ್ಲಿ 26 ಮಂದಿ ಸಚಿವರಿರಲಿದ್ದಾರೆ. ಇದರಲ್ಲಿ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಕೂಡ ಇದ್ದಾರೆ. ಇಂದೇ ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ (Bhupendra Patel) ತಮ್ಮ ಸಂಪುಟ ಪುನಾರಚನೆ ಮಾಡಿದ್ದಾರೆ. ಮಾಧ್ಯಮಗಳಿಗೆ ಬಂದ ಮಾಹಿತಿ ಪ್ರಕಾರ 26 ಮಂತ್ರಿಗಳಿರುವ ಕ್ಯಾಬಿನೆಟ್ ಅನ್ನು ಸಿಎಂ ಹೊಂದಿರಲಿದ್ದಾರೆ. ಹಲವು ಹಾಲಿ ಮಂತ್ರಿಗಳನ್ನು ಕೈಬಿಡಲಾಗಿದೆ. ಹಲವು ಹೊಸಬರಿಗೆ ಮಣೆಹಾಕಲಾಗಿದೆ. ಮೊದಲ ಬಾರಿಗೆ ಮಂತ್ರಿ ಸ್ಥಾನ ಪಡೆದವರಲ್ಲಿ ಗಮನ ಸೆಳೆಯುತ್ತಿರುವವರು ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬ ಜಡೇಜಾ (Rivaba Jadeja)

Comments

Leave a Comment

Prev Post ಇಂಜೆಕ್ಷನ್​ ನೀಡಿ ವೈದ್ಯೆ ಪತ್ನಿ ಕೊಂದಿದ್ದ ಡಾಕ್ಟರ್​: 6 ತಿಂಗಳ ಬಳಿಕ ಸತ್ಯ ಬೆಳಕಿಗೆ; ಆರೋಪಿ ಅರೆಸ್ಟ್​
Next Post ‘ಕಾಂತಾರ: ಚಾಪ್ಟರ್ 1’ ಎಫೆಕ್ಟ್: ಐಎಂಡಿಬಿ ಇಂಡಿಯಾ ಟ್ರೆಂಡ್​ನಲ್ಲಿ ಟಾಪ್ 2 ಸ್ಥಾನ ಪಡೆದ ರಿಷಬ್-ರುಕ್ಮಿಣಿ

ಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧ ಬಗ್ಗೆ ಮಹತ್ವದ ಸುಳಿವು ಕೊಟ್ಟ ಸಿಎಂ ಸಿದ್ದರಾಮಯ್ಯ

ಸರ್ಕಾರಿ ಜಾಗಗಳಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘದ ಚಟುವಟಿಕೆ ನಿಷೇಧ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಬರೆದ ಪತ್ರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿಗೆ ಕಾರಣವಾಗಿದೆ. ಈ ಬೆನ್ನಲ್ಲೇ ನಿಷೇಧ ಕುರಿತಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುಳಿವೊಂದನ್ನು ನೀಡಿದ್ದಾರೆ.

ರಾಜಕೀಯಕ್ಕೆ ಎಂಟ್ರಿ ಆಗ್ಬೇಕಾ? ಅದಕ್ಕೂ ಬರಲಿದೆ ಕೋರ್ಸ್! ಬೆಂಗಳೂರಿನಲ್ಲಿ ಮುಂದಿನ ವರ್ಷ ಶುರುವಾಗತ್ತೆ ರಾಜಕೀಯ ಪದವಿ ಕಾಲೇಜು

ರಾಜಕೀಯ ಅಧ್ಯಯನ ಆಸಕ್ತ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ. ಬೆಂಗಳೂರಿನಲ್ಲಿ 2026ರ ಜೂನ್‌ನಲ್ಲಿ ರಾಜಕೀಯ ಪದವಿ ಕಾಲೇಜು ಆರಂಭಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಇದು ಮೂರು ವರ್ಷಗಳ ಕೋರ್ಸ್ ಆಗಿದ್ದು, ರಾಜಕೀಯ ನೀತಿ ಸಂಹಿತೆ ಮತ್ತು ಸಿದ್ಧಾಂತ ವಿಷಯಗಳನ್ನು ಒಳಗೊಂಡಿರುತ್ತದೆ. ಪಠ್ಯಕ್ರಮ ರೂಪಿಸಲು ನಿವೃತ್ತ ಪ್ರಾಧ್ಯಾಪಕರು ಹಾಗೂ ಹಿರಿಯ ರಾಜಕಾರಣಿಗಳ ಸಲಹೆ ಪಡೆಯಲಾಗುವುದು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

Read all News
AD 5